ವಚನಕಾರ ಅಲ್ಲಮಪ್ರಭು ಅವರ ೧೦೦೦ಕ್ಕೂ ಹೆಚ್ಚು ಸಂಪೂರ್ಣ ವಚನಗಳನ್ನೂ ಈ ಆಪ್ ನಲ್ಲಿ ಸಂಗ್ರಹಿಸಿ ನೀಡಲಾಗಿದೆ.
ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.
ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು. ೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದರು.
ಅಲ್ಲಮ ಪ್ರಭು ಸ್ವಯಂ (ಆತ್ಮ) ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಂಡರು
ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'.
ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ.
ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ನೀರಹಂಕರ ಮತ್ತು ಸುಜ್ಞಾನಿಗೆ ಜನಿಸಿದರು. ಇದೇ ಬಳ್ಳಿಗಾವೆಯ ಹತ್ತಿರವಿರುವ ಕೋಡಿಮಠ ಕಾಳಾಮುಖ ಶೈವರ ಪ್ರಮುಖ ಕೇಂದ್ರ.
For Any Issues OR feature improvement please reach out to [email protected] OR through contact form in https://vishaya.in website
ಜೇಡರ ದಾಸಿಮಯ್ಯ ವಚನಗಳು -ದೇವರ ದಾಸಿಮಯ್ಯನನ್ನು ವಚನಗಳ ಮೊದಲ ವಚನಕಾರ ಎಂದು ಪರಿಗಣಿಸಲಾಗಿದೆ. ಜೇಡರ ದಾಸಿಮಯ್ಯ...
Shobane is a Carnatic language song. Shobane is a song sung by...
ಒಡಪುಗಳನ್ನು ಉತ್ತರ ಕರ್ನಾಟಕದ ವಿಶಿಷ್ಟ ಸಂಪ್ರದಾಯವೆಂದೇ ಹೇಳಬಹುದು. ಇದೊಂದು ಪಕ್ಕಾ ಉತ್ತರ ಕರ್ನಾಟಕ ಸೀಮೆಯ...
ಅಭಿಮಾನಿ ದೇವರುಗಳು ತಮ್ಮ ನೆಚ್ಚಿನ ಆರಾಧ್ಯ ಚಲನಚಿತ್ರ ನಟ, ನಟಿ, ನಿರ್ದೇಶಕರು, ನಿರ್ಮಾಪಕರು, ಸಂಗೀತ ನಿರ್ದೇಶಕರು...
A simple puzzle game. Identify the kannada film name from emoji. Can...
ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕದ ವಿದ್ಯಾವಂತ ಪ್ರಜೆಗಳು ಕರ್ನಾಟಕದ ಬಗೆಗಿನ ಸಾಮಾನ್ಯ ಮಾಹಿತಿಗಳಾದ ಇತಿಹಾಸ, ಆಡಳಿತ, ಸರ್ಕಾರ,...
Created with AppPage.net
Similar Apps - visible in preview.